ಮತ್ತೊಂದು ಅನುಮಾನ: ರಮಣರಾವ್ ವಿರುದ್ಧ ದೂರು ದಾಖಲಿಸಿದ ಪುನೀತ್ ಅಭಿಮಾನಿ - Mahanayaka
4:07 AM Friday 20 - September 2024

ಮತ್ತೊಂದು ಅನುಮಾನ: ರಮಣರಾವ್ ವಿರುದ್ಧ ದೂರು ದಾಖಲಿಸಿದ ಪುನೀತ್ ಅಭಿಮಾನಿ

puneeth rajkumar
08/11/2021

ಸದಾಶಿವನಗರ(ಬೆಂಗಳೂರು):  ನಟ ಪುನೀತ್ ರಾಜ್ ಕುಮಾರ್ ಸಾವು ವೈದ್ಯಕೀಯ ನಿರ್ಲಕ್ಷ್ಯದಿಂದ ನಡೆದಿದೆ ಎಂದು ಆರೋಪಿಸಿ ಮತ್ತೊಂದು ದೂರು ದಾಖಲಾಗಿದ್ದು, ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಈ ದೂರು ದಾಖಲಾಗಿದೆ.

ಹೃದಯಾಘಾತದ ಸೂಚನೆ ಕಂಡರೂ ರಮಣರಾವ್ ವೈಜ್ಞಾನಿಕ ಚಿಕಿತ್ಸೆ ನೀಡಿಲ್ಲ. ಜೊತೆಗೆ ಹೃದಯಾಘಾತಕ್ಕೆ ಚಿಕಿತ್ಸೆ ನೀಡುವ ಸೌಲಭ್ಯಗಳಿರುವ ರಾಮಯ್ಯ ಆಸ್ಪತ್ರೆ ಸಮೀಪದಲ್ಲೇ ಇದ್ದರೂ, ವಿಕ್ರಂ ಆಸ್ಪತ್ರೆಗೆ ಹೋಗಲು ಹೇಳುವ ಮೂಲಕ ಪ್ರಾಣ ಹಾನಿಯಾಗಲು ಕಾರಣರಾಗಿದ್ದಾರೆ ಎಂದು ದೂರಲಾಗಿದೆ.

ಈ ಸಂಬಂಧ ರಮಣರಾವ್ ವಿರುದ್ಧ ತಕ್ಷಣವೇ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ತಮ್ಮ ದೂರಿನಲ್ಲಿ ಒತ್ತಾಯಿಸಿದ್ದಾರೆ.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ