ನಾನು ಹಿಜಾಬ್ ಬಗ್ಗೆ ಮಾತನಾಡ್ತೀನಿ: ಡಿ.ಕೆ.ಶಿವಕುಮಾರ್ ಸೂಚನೆ ತಿರಸ್ಕರಿಸಿದ ಜಮೀರ್ - Mahanayaka
2:23 PM Friday 20 - September 2024

ನಾನು ಹಿಜಾಬ್ ಬಗ್ಗೆ ಮಾತನಾಡ್ತೀನಿ: ಡಿ.ಕೆ.ಶಿವಕುಮಾರ್ ಸೂಚನೆ ತಿರಸ್ಕರಿಸಿದ ಜಮೀರ್

jameer d k shivakumar
15/02/2022

ಬೆಂಗಳೂರು: ಹಿಜಾಬ್ ಬಗ್ಗೆ ಯಾರೂ ಯಾವುದೇ ಹೇಳಿಕೆ ನೀಡಬಾರದು ಎನ್ನುವ ಡಿ.ಕೆ.ಶಿವಕುಮಾರ್ ಅವರ ಸೂಚನೆಯನ್ನು ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ತಿರಸ್ಕರಿಸಿದರು.

ಹಿಜಾಬ್ ವಿಚಾರವಾಗಿ ಜಮೀರ್ ಅಹ್ಮದ್ ಅವರು ನೀಡಿರುವ ಹೇಳಿಕೆಯನ್ನು ಹಿಂಪಡೆಯಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಜಮೀರ್ ಅಹ್ಮದ್, ನಾನೇಕೆ ನನ್ನ ಹೇಳಿಕೆ ಹಿಂಪಡೆಯಬೇಕು? ಹಿಂಪಡೆಯುವಂತಹ ಹೇಳಿಕೆ ನಾನು ಕೊಟ್ಟಿಲ್ಲ ಎಂದು ಅವರು ಹೇಳಿದರು.

ಹಿಜಾಬ್ ಬಗ್ಗೆ ಯಾರೂ ಏನೂ ಮಾತನಾಡಬಾರದು ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ ಎಂದು ಪತ್ರಕರ್ತರು ಮರು ಪ್ರಶ್ನಿಸಿದಾಗ, “ನಾನು ಹಿಜಾಬ್ ಬಗ್ಗೆ ಮಾತನಾಡ್ತೀನಿ” ಎಂದು ಹೇಳಿದರು.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಗಟ್ಟದ ಗಡಿಯಲ್ಲಿ ಚೌಂಡಿಯ ತಡೆ/ ಕಾನದ-ಕಟದರ ಸಾಮಾರ್ಥ್ಯ ಪ್ರದರ್ಶನ/ ತುಳುನಾಡಿನಲ್ಲಿ ಚೌಂಡಿ, ಚೌಂಡಿ ಗುಳಿಗನಿಗೆ ನಿಲೆ: ಸಂಚಿಕೆ: 15

ಫೆ. 17ರಂದು ಹಾರಿಹಿತ್ಲು, ರೆಂಜಾಳ ಶ್ರೀ ಸತ್ಯಸಾರಮಾನಿ ದೈವಸ್ಥಾನದ ವಾರ್ಷಿಕ ನೇಮೋತ್ಸವ

ಕನ್ನಡ ಚಿತ್ರರಂಗದ ಹಿರಿಯ ನಟನ ಆರೋಗ್ಯ ಸ್ಥಿತಿ ಗಂಭೀರ

ಸುದ್ದಿ ಸಂಸ್ಥೆಯ ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಖ್ಯಾತ ಪತ್ರಕರ್ತ

ಇತ್ತೀಚಿನ ಸುದ್ದಿ