ಭೀಕರ ರಸ್ತೆ ಅಪಘಾತ: ಡಿಎಂಕೆ ರಾಜ್ಯಸಭಾ ಸದಸ್ಯನ ಪುತ್ರ ಸಾವು - Mahanayaka
7:32 AM Thursday 19 - September 2024

ಭೀಕರ ರಸ್ತೆ ಅಪಘಾತ: ಡಿಎಂಕೆ ರಾಜ್ಯಸಭಾ ಸದಸ್ಯನ ಪುತ್ರ ಸಾವು

accident
10/03/2022

ಚೆನ್ನೈ: ಚೆನ್ನೈನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಪರಿಣಾಮ ಡಿಎಂಕೆ ರಾಜ್ಯಸಭಾ ಸದಸ್ಯ ಎನ್. ಆರ್.ಇಳಂಗೋವನ್ ಅವರ ಪುತ್ರ ರಾಕೇಶ್ ಮೃತಪಟ್ಟಿರುವ ಘಟನೆ ಬಗ್ಗೆ ವರದಿಯಾಗಿದೆ.

ರಾಕೇಶ್ (22) ಪುದುಚೆರಿಯಿಂದ ಚೆನ್ನೈಗೆ ಇನ್ನೊಬ್ಬ ವ್ಯಕ್ತಿ ಜೊತೆ ಪ್ರಯಾಣಿಸುತ್ತಿದ್ದರು. ಈ ವೇಳೆ ಅವರು ಸಂಚರಿಸುತ್ತಿದ್ದ ವಾಹನವು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ.

ಢಿಕ್ಕಿಯ ರಭಸಕ್ಕೆ ರಾಕೇಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇ ಘಟನೆಯಲ್ಲಿ ಇನ್ನೋರ್ವ ಪ್ರಯಾಣಿಕನಿಗೆ ಗಂಭೀರ ಗಾಯಗಳಾಗಿವೆ. ಗಾಯಾಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಉಕ್ರೇನ್ ​ನಿಂದ ಬಂದ ವಿದ್ಯಾರ್ಥಿಗೆ ಬಿಜೆಪಿ ಬಾವುಟ ಹಿಡಿದು ಸ್ವಾಗತ: ಬಿಜೆಪಿ ಮುಖಂಡರ ನಡೆಗೆ ಸಾರ್ವಜನಿಕ ವಲಯದಲ್ಲಿ ವಿರೋಧ

ಉತ್ತರಪ್ರದೇಶದಲ್ಲಿ ಬಿಜೆಪಿಗೆ ಮುನ್ನಡೆ

ನನ್ನ ಮಗನ ಬಗ್ಗೆ ಇಲ್ಲ ಸಲ್ಲದ್ದು ಮಾತನಾಡಬೇಡಿ: ಟ್ರೋಲಿಗರಿಗೆ ಕೈಮುಗಿದು ಬೇಡಿದ ನವೀನ್ ತಾಯಿ

ವಿಶ್ವ ಯುದ್ಧದ ನಂತರ ಮೊದಲನೆ ಬಾರಿಗೆ ಏಸುಕ್ರಿಸ್ತನ ಶಿಲ್ಪ ಸ್ಥಳಾಂತರ

ರಷ್ಯಾ ದಾಳಿ: ಕುಡಿಯಲು ನೀರು ಸಿಗದೆ ಜೀವ ಬಿಟ್ಟ ಅನಾಥ ಬಾಲಕಿ

 

ಇತ್ತೀಚಿನ ಸುದ್ದಿ