ಜುಲೈ.17 ಉಡುಪಿಯಲ್ಲಿ ಸಾರ್ವಜನಿಕರಿಗೆ ಆಟಿ ಕಷಾಯ - Mahanayaka

ಜುಲೈ.17 ಉಡುಪಿಯಲ್ಲಿ ಸಾರ್ವಜನಿಕರಿಗೆ ಆಟಿ ಕಷಾಯ

ati kashaya
15/07/2023

ಉಡುಪಿ: ತುಳುಕೂಟ ಉಡುಪಿ ಮತ್ತು ಇಂದ್ರಾಳಿ ಉಡುಪಿ  ಲಯನ್ಸ್ ಕ್ಲಬ್ ಆಶ್ರಯದಲ್ಲಿ ತುಳುನಾಡಿನ ವಿಶೇಷ ಆಚರಣೆ ಯಾದ ಆಟಿ ಅಮಾವಾಸ್ಯೆಯ ಕಷಾಯ ವಿತರಣೆ ( ಹಾಳೆಮರದ ತೊಗಟೆಯ) ಕಾರ್ಯಕ್ರಮ ಜುಲೈ.17 ರಂದು ಬೆಳಗ್ಗೆ 7ರಿಂದ  7.45 ಗಂಟೆಯ ತನಕ ಉಡುಪಿ ಇಂದ್ರಾಳಿ ರೈಲ್ವೆ ನಿಲ್ದಾಣದ ಸಮೀಪದ ಲಯನ್ಸ್ ಜಯಸಿಂಹ ಸಭಾಭವನದಲ್ಲಿ ನಡೆಯಲಿದೆ. ಸಾರ್ವಜನಿಕರು ಪ್ರಯೋಜನ ಪಡೆಯುವಂತೆ ಜಂಟಿ ಸಂಸ್ಥೆಯ ಪ್ರಕಟನೆ ತಿಳಿಸಿದೆ.


Provided by

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w


Provided by

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ