ಜುಲೈ.17 ಉಡುಪಿಯಲ್ಲಿ ಸಾರ್ವಜನಿಕರಿಗೆ ಆಟಿ ಕಷಾಯ

15/07/2023
ಉಡುಪಿ: ತುಳುಕೂಟ ಉಡುಪಿ ಮತ್ತು ಇಂದ್ರಾಳಿ ಉಡುಪಿ ಲಯನ್ಸ್ ಕ್ಲಬ್ ಆಶ್ರಯದಲ್ಲಿ ತುಳುನಾಡಿನ ವಿಶೇಷ ಆಚರಣೆ ಯಾದ ಆಟಿ ಅಮಾವಾಸ್ಯೆಯ ಕಷಾಯ ವಿತರಣೆ ( ಹಾಳೆಮರದ ತೊಗಟೆಯ) ಕಾರ್ಯಕ್ರಮ ಜುಲೈ.17 ರಂದು ಬೆಳಗ್ಗೆ 7ರಿಂದ 7.45 ಗಂಟೆಯ ತನಕ ಉಡುಪಿ ಇಂದ್ರಾಳಿ ರೈಲ್ವೆ ನಿಲ್ದಾಣದ ಸಮೀಪದ ಲಯನ್ಸ್ ಜಯಸಿಂಹ ಸಭಾಭವನದಲ್ಲಿ ನಡೆಯಲಿದೆ. ಸಾರ್ವಜನಿಕರು ಪ್ರಯೋಜನ ಪಡೆಯುವಂತೆ ಜಂಟಿ ಸಂಸ್ಥೆಯ ಪ್ರಕಟನೆ ತಿಳಿಸಿದೆ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw