ಬಿಜೆಪಿ ಸೇರ್ಪಡೆ ಮೊದಲ ದಿನವೇ ಪುತ್ತಿಲ ಪರಿವಾರದಿಂದ ಮಾಧ್ಯಮಗಳ ಮೇಲೆ ಗೂಂಡಾಗಿರಿ - Mahanayaka
9:43 PM Thursday 19 - September 2024

ಬಿಜೆಪಿ ಸೇರ್ಪಡೆ ಮೊದಲ ದಿನವೇ ಪುತ್ತಿಲ ಪರಿವಾರದಿಂದ ಮಾಧ್ಯಮಗಳ ಮೇಲೆ ಗೂಂಡಾಗಿರಿ

puttila
16/03/2024

ಮಂಗಳೂರು/ ದಕ್ಷಿಣ ಕನ್ನಡ:  ಬಿಜೆಪಿ ಸೇರ್ಪಡೆ ಮೊದಲ ದಿನವೇ ಪುತ್ತಿಲ ಪರಿವಾರದಿಂದ  ಮಾಧ್ಯಮಗಳ ಮೇಲೆ  ಗೂಂಡಾಗಿರಿ ನಡೆದಿದ್ದು, ವರದಿ ಮಾಡಲು ಹೋದ ವರದಿಗಾರರನ್ನು ಎಳೆದಾಡಿದ ಘಟನೆ ನಡೆದಿದೆ.

ಅರುಣ್ ಪುತ್ತಿಲ ಬಿಜೆಪಿ ಸೇರ್ಪಡೆ ಸಂದರ್ಭ ದಲ್ಲಿ ಈ ಘಟನೆ ನಡೆದಿದೆ.  ಪುತ್ತಿಲ ಪರಿವಾರದ ಸಂದೀಪ್ ಉಪ್ಪಿನಂಗಡಿ ಎಂಬಾತ ಮಾಧ್ಯಮ ಪ್ರತಿನಿಧಿಗಳನ್ನು ಎಳೆದಾದಿ ಪುಂಡಾಟ ಮೆರೆದಿರುವ ಘಟನೆ ನಡೆದಿದೆ.

ನಮಗೆ ಮಾಧ್ಯಮದವರ ಅವಶ್ಯಕತೆ ಇಲ್ಲ, ನಾವು ಒಂದಾಗಿ ಆಯಿತು.  ಎಂದು ಮಾಧ್ಯಮ ಕ್ಯಾಮರಾ ಮ್ಯಾನ್ ಗಳನ್ನು ತಳ್ಳಾಡಿ, ಎಳೆದಾಡಿದ ಘಟನೆ ನಡೆದಿದೆ.


Provided by

ಮಾಧ್ಯಮದವರು ಇಲ್ಲಿಗೆ ಬರುವುದು ಯಾಕೆ? ಎಂದು ಪ್ರಶ್ನಿಸಿ , ಬಿಜೆಪಿ ಸೇರ್ಪಡೆ ಮೊದಲ ದಿನವೇ ಅಹಂಕಾರ ಪ್ರದರ್ಶನ ಮಾಡಲಾಗಿದೆ.  ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ  ಈ ಘಟನೆ ನಡೆದಿದೆ.

ವಿಡಿಯೋ ನೋಡಿ:


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ