ಆಂಧ್ರ ಪ್ರದೇಶದ ಐಟಿ ಸಚಿವ ಮೇಕಪತಿ ಗೌತಮ್​ ರೆಡ್ಡಿ ಹೃದಯಾಘಾತದಿಂದ ಸಾವು - Mahanayaka
5:29 AM Thursday 19 - September 2024

ಆಂಧ್ರ ಪ್ರದೇಶದ ಐಟಿ ಸಚಿವ ಮೇಕಪತಿ ಗೌತಮ್​ ರೆಡ್ಡಿ ಹೃದಯಾಘಾತದಿಂದ ಸಾವು

andra pradesha
21/02/2022

ಹೈದರಾಬಾದ್​: ಆಂಧ್ರಪ್ರದೇಶದ ಐಟಿ ಇಲಾಖೆ ಸಚಿವ ಮೇಕಪತಿ ಗೌತಮ್​ ರೆಡ್ಡಿ ಹೃದಯಾಘಾತದಿಂದ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ.

ಮೇಕಪತಿ ಗೌತಮ್​ ರೆಡ್ಡಿ (49)ಅವರಿಗೆ ಇಂದು ಬೆಳಗ್ಗೆ ಹೃದಯಾಘಾತ ಉಂಟಾಗಿದೆ. ಈ ವೇಳೆ ಜೂಬ್ಲಿ ಹಿಲ್ಸ್​ನ ಅಪೋಲೋ ಆಸ್ಪತ್ರೆಗೆ ರವಾನೆ ಮಾಡುತ್ತಿರುವಾಗಲೇ ದಾರಿಮಧ್ಯೆಯೇ ಅವರು ಮನೃತಪಟ್ಟಿದ್ದಾರೆ.

ಗೌತಮ್​ ರೆಡ್ಡಿ ನೆಲ್ಲೂರು ಜಿಲ್ಲೆಯ ಆತ್ಮಾಕೂರು ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು. 2014, 2019ರಲ್ಲಿ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಯುವತಿಯ ಖಾಸಗಿ ಫೋಟೋ ಆಕೆಯ ತಂದೆಗೆ ಕಳುಹಿಸಿ ಬೆದರಿಕೆ: ರೌಡಿಶೀಟರ್ ಬಂಧನ

ಭಜರಂಗದಳದ ಕಾರ್ಯಕರ್ತನ ಬರ್ಬರ ಕೊಲೆ; ಶಿವಮೊಗ್ಗದಲ್ಲಿ ಬಿಗುವಿನ ವಾತಾವರಣ; ಶಾಲಾ-ಕಾಲೇಜುಗಳಿಗೆ ರಜೆ

ಬಹಿರಂಗ ಸಮಾವೇಶದಲ್ಲಿಯೇ ಬಿಜೆಪಿ ಮುಖಂಡನ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ನರೇಂದ್ರ ಮೋದಿ

ಬಜರಂಗದಳ ಕಾರ್ಯಕರ್ತನ ಕೊಲೆ ಪ್ರಕರಣ: ಓರ್ವ ಆರೋಪಿ ವಶಕ್ಕೆ

ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ

 

ಇತ್ತೀಚಿನ ಸುದ್ದಿ