ಬೈಕ್—ಲಾರಿ ಮಧ್ಯೆ ಭೀಕರ ಅಪಘಾತ: ಬೈಕ್ ಸವಾರನ ದಾರುಣ ಸಾವು - Mahanayaka
9:58 AM Thursday 19 - September 2024

ಬೈಕ್—ಲಾರಿ ಮಧ್ಯೆ ಭೀಕರ ಅಪಘಾತ: ಬೈಕ್ ಸವಾರನ ದಾರುಣ ಸಾವು

accident
17/11/2021

ಬಂಟ್ವಾಳ:  ಲಾರಿ ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ನಡೆದಿದೆ. ಮಂಗಳವಾರ ತಡರಾತ್ರಿ ಮೆಲ್ಕಾರ್ ಜಂಕ್ಷನ್ ನಲ್ಲಿ ಭೀಕರ ಅಪಘಾತ ನಡೆದಿತ್ತು.

ಮಂಗಳೂರಿನ ನಿವಾಸಿ 36 ವರ್ಷ ವಯಸ್ಸಿನ ಗಣೇಶ್ ಮೃತ ಬೈಕ್ ಸವಾರ ಎಂದು ಗುರುತಿಸಲಾಗಿದೆ. ಮಾಣಿಯಿಂದ ಮಂಗಳೂರಿಗೆ ಹೋಗುತ್ತಿದ್ದ ಲಾರಿ ಹಾಗೂ  ಮೆಲ್ಕಾರ್ ನಿಂದ ಸಜಿಪ ಕಡೆಗೆ ಹೋಗುತ್ತಿದ್ದ ಬೈಕ್ ನಡುವೆ  ಅಪಘಾತ ಸಂಭವಿಸಿದೆ. ಅಪಘಾತವನ್ನು ತಪ್ಪಿಸುವ ಭರದಲ್ಲಿ ಲಾರಿ ಚಾಲಕ  ಪೇಟೆಯಲ್ಲಿರುವ ವೃತ್ತಕ್ಕೆ ಡಿಕ್ಕಿ ಹೊಡೆದಿದ್ದು, ವೃತ್ತ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.

ಇನ್ನೂ ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/BRIYGgDbk8oI4UQjEMqwIG

ಇನ್ನಷ್ಟು ಸುದ್ದಿಗಳು

ಲೈಂಗಿಕ ದೌರ್ಜನ್ಯ: ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾದ ಬೆನ್ನಲ್ಲೇ ಶಿಕ್ಷಕನ ಸಹಿತ ಇಬ್ಬರ ಬಂಧನ!

ಶಾಕಿಂಗ್ ನ್ಯೂಸ್: 2 ಡೋಸ್ ಕೊವಿಡ್ ಲಸಿಕೆ ಪಡೆದಿದ್ದರೂ ವ್ಯಕ್ತಿ ಕೊರೊನಾಕ್ಕೆ  ಬಲಿ

ವಿಶಾಲ್ ರನ್ನು ನೋಡಿದಾಗ ನನ್ನ ತಮ್ಮನನ್ನು ನೋಡಿದ ಹಾಗೆಯೇ ಆಗುತ್ತದೆ, ಅಪ್ಪು ಬಳಿಯೂ ಇದನ್ನು ಹೇಳಿದ್ದೆ | ಶಿವರಾಜ್ ಕುಮಾರ್

ವಾಯು ಮಾಲಿನ್ಯದಿಂದ ಕಂಗೆಟ್ಟ ದೆಹಲಿ: ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಪುನೀತ್ ಅವರಿಗೆ ‘ಕರ್ನಾಟಕ ರತ್ನ’ದ ಜೊತೆಗೆ ರಾಷ್ಟ್ರಮಟ್ಟದ ಉನ್ನತ ಗೌರವಕ್ಕೂ ಶಿಫಾರಸು | ಸಿಎಂ ಬಸವರಾಜ್ ಬೊಮ್ಮಾಯಿ

ಒಂದು ಕೆನ್ನೆಗೆ ಹೊಡೆದಾಗ ಇನ್ನೊಂದು ಕೆನ್ನೆ ತೋರಿಸಿದರೆ, ಸಿಗೋದು ಸ್ವಾತಂತ್ರ್ಯ ಅಲ್ಲ, ಭಿಕ್ಷೆ | ಮತ್ತೆ ಕಂಗನಾ ಟೀಕೆ

ಅಪಘಾತದಲ್ಲಿ ಮೃತಪಟ್ಟ ಪುನೀತ್ ಅಭಿಮಾನಿ ಕೊನೆಯ ಕ್ಷಣದಲ್ಲಿ ಪತ್ನಿಗೆ ಹೇಳಿದ ಮಾತು ಕಣ್ಣೀರು ತರಿಸುತ್ತದೆ!

ಇತ್ತೀಚಿನ ಸುದ್ದಿ