ಬಸ್ ನಲ್ಲಿ ಮಹಿಳೆ ಜೊತೆ ಅಸಭ್ಯ ವರ್ತನೆ; ಯುವಕನಿಗೆ ಧರ್ಮದೇಟು
ಬಾಗಲಕೋಟೆ: ಮದ್ಯದ ಅಮಲೇರಿಸಿಕೊಂಡಿದ್ದ ಯುವಕ ಬಸ್ ನಲ್ಲಿ ಮಹಿಳೆ ಜೊತೆಗೆ ಅಸಭ್ಯವಾಗಿ ವರ್ತಿಸಿದ್ದಕ್ಕೆ ಚಪ್ಪಲಿ ಸೇವೆ ಮಾಡಿಸಿಕೊಂಡಿರುವ ಘಟನೆ ಬದಾಮಿ ತಾಲೂಕಿನ ಕೆರೂರ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ.
ವಿಜಯಪುರದಿಂದ ಹುಬ್ಬಳ್ಳಿ ಕಡೆ ಬಸ್ ಸಂಚರಿಸುವಾಗ ಮಹಿಳೆ ಜೊತೆ ಯುವಕ ಅನುಚಿತವಾಗಿ ವರ್ತಿಸಿದ್ದಾನೆ. ಮಹಿಳೆಯ ಜಡೆ ಮುಟ್ಟಿ ದುರ್ವರ್ತನೆ ತೋರಿದ ಹಿನ್ನೆಲೆ ಸಾರ್ವಜನಿಕರು ಹಾಗೂ ಆ ಮಹಿಳೆ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಮಗುವನ್ನು ಕೊಂದು ಕಪಾಟುವಿನಲ್ಲಿಟ್ಟಿದ್ದ ಕಿರಾತಕಿಯ ಬಂಧನ
ನಿರ್ಮಾಪಕ ಉಮಾಪತಿ ಕೊಲೆಯತ್ನ ಪ್ರಕರಣ: ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಸೆರೆ
ಬೆಂಗಳೂರು: ಬಾಲಕಿ ಮೇಲೆ ಅತ್ಯಾಚಾರ; ಆರೋಪಿಯ ಬಂಧನ
ಪ್ಲಾಸ್ಟಿಕ್ ಅಂಗಡಿಗಳು ಬೆಂಕಿಗೆ ಆಹುತಿ: ಇಬ್ಬರು ಸಜೀವ ದಹನ