ಸಿಎಂ ಬಸವರಾಜ್ ಬೊಮ್ಮಾಯಿ ನಿವಾಸದೊಳಗೆ ಮೊಬೈಲ್ ಬಳಕೆ ನಿಷೇಧ | ಕಾರಣ ಏನು ಗೊತ್ತಾ? - Mahanayaka
8:27 AM Thursday 11 - September 2025

ಸಿಎಂ ಬಸವರಾಜ್ ಬೊಮ್ಮಾಯಿ ನಿವಾಸದೊಳಗೆ ಮೊಬೈಲ್ ಬಳಕೆ ನಿಷೇಧ | ಕಾರಣ ಏನು ಗೊತ್ತಾ?

basavaraj bommai
16/08/2021

ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ನಿವಾಸದೊಳಗೆ ಇನ್ನು ಮುಂದೆ ಮೊಬೈಲ್ ಹಿಡಿದುಕೊಂಡು ಹೋಗುವಂತಿಲ್ಲ. ಹೀಗೆಂದು ಸಿಎಂ ನಿವಾಸದಲ್ಲಿ ಬೋರ್ಡ್ ಹಾಕಲಾಗಿದ್ದು, ಸಿಎಂ ಭೇಟಿಗೆ ಹೋಗುವವರು ಇನ್ನು ಮುಂದೆ ಮೊಬೈಲ್ ಕೊಂಡು ಹೋಗುವಂತಿಲ್ಲ.


Provided by

ಬಸವರಾಜ್ ಬೊಮ್ಮಾಯಿ ಅವರ ಆರ್.ಟಿ.ನಗರದಲ್ಲಿರುವ ಖಾಸಗಿ ಮನೆಯ ಹೊರಭಾಗದಲ್ಲಿ ಈ ಬೋರ್ಡ್ ಹಾಕಲಾಗಿದ್ದು, ಮನೆಯೊಳಗೆ ಮೊಬೈಲ್ ನಿಷೇಧಿಸಲಾಗಿದೆ ಎಂದು ಅಧಿಕೃತವಾಗಿ ಹೇಳಲಾಗಿದೆ. ಹೀಗಾಗಿ ಸಿಎಂ ಮನೆಗೆ ಪ್ರವೇಶಿಸಬೇಕಿದ್ದರೆ, ಸಾರ್ವಜನಿಕರು ಮೊಬೈಲ್ ಕೊಂಡುಹೋಗುವಂತಿಲ್ಲ.

ಮುಖ್ಯಮಂತ್ರಿಗಳನ್ನು ಭೇಟಿಯಾಗಲೆಂದು ಬರುವವರು ಸಿಎಂ ಜೊತೆ ಫೋಟೋ, ವಿಡಿಯೋಗೆ ಮುಂದಾಗುತ್ತಾರೆ. ಇದರಿಂದ ಸಿಎಂ ಆಡಳಿತಾತ್ಮಕ ಕೆಲಸಕ್ಕೆ ಅಡ್ಡಿಯುಂಟಾಗುತ್ತದೆ ಈ ಹಿನ್ನೆಲೆಯಲ್ಲಿ ಮೊಬೈಲ್ ನಿಷೇಧಿಸಲಾಗಿದೆ ತಿಳಿದು ಬಂದಿದೆ.

ಇನ್ನಷ್ಟು ಸುದ್ದಿಗಳು…

ಅಪ್ರಾಪ್ತ ವಯಸ್ಸಿನ ಬಾಲಕನಿಂದ 3 ತಿಂಗಳ ಮಗುವಿನ ಮೇಲೆ ಅತ್ಯಾಚಾರ!

ಅಫ್ಘಾನಿಸ್ತಾನ ತಾಲಿಬಾನ್ ಉಗ್ರರ ವಶಕ್ಕೆ | ಕಾಬುಲ್ ಗೆ ಪ್ರವೇಶಿಸಿ ವಶಕ್ಕೆ ಪಡೆದುಕೊಂಡ ಉಗ್ರರು

ಸ್ವಾತಂತ್ರ್ಯ ರಥ ತಡೆದು ಪ್ರತಿಭಟಿಸಿದ ಎಸ್ ಡಿಪಿಐ ಕಾರ್ಯಕರ್ತರು | ಸಾರ್ವರ್ಕರ್ ಫೋಟೋಗೆ ಬಳಸಿದ್ದಕ್ಕೆ ವಿರೋಧ

ಸಿದ್ದರಾಮಯ್ಯನವರ ನಾಲಿಗೆಯಲ್ಲಿ ಉಲ್ಟಾ ಮಚ್ಚೆ ಇದೆ ಎಂದ ಸಿ.ಟಿ.ರವಿ

ಮೊಟ್ಟೆ ವಿಚಾರ: ಧ್ವಜಾರೋಹಣಕ್ಕೆ ಬಂದ ಸಚಿವೆ ಶಶಿಕಲಾ ಜೊಲ್ಲೆಗೆ ಮುತ್ತಿಗೆ ಹಾಕಿದ ಮಹಿಳೆಯರು!

ಸ್ವಾತಂತ್ರ್ಯ ದಿನಾಚರಣೆ: ಗಾಂಧಿ, ಭಗತ್ ಸಿಂಗ್, ಅಂಬೇಡ್ಕರರನ್ನು ನೆನೆದ ಪ್ರಧಾನಿ ನರೇಂದ್ರ ಮೋದಿ

ಇತ್ತೀಚಿನ ಸುದ್ದಿ