ಕಾಲೇಜು ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ: ಐವರು ಆರೋಪಿಗಳ ಸೆರೆ - Mahanayaka
10:28 PM Thursday 19 - September 2024

ಕಾಲೇಜು ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ: ಐವರು ಆರೋಪಿಗಳ ಸೆರೆ

arrest
25/02/2022

ಹುಬ್ಬಳ್ಳಿ: ಧಾರವಾಡದ ಕೆಸಿಡಿ ಕಾಲೇಜು ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಬಗ್ಗೆ ವರದಿಯಾಗಿದೆ.

ಈರಣ್ಣ ಪಾಟೀಲ್, ನವೀನ್, ಅಭಿರಾಮ್, ಚಿದಾನಂದ ಬಂಧಿತ ಆರೋಪಿಗಳು. ನಿನ್ನೆ ಧಾರವಾಡದ ದಾನುನಗರದಲ್ಲಿ ಭರತ್​ ಎಂಬ ಕೆಸಿಡಿ ಸಿಬ್ಬಂದಿ ಮೇಲೆ ರೌಡಿಶೀಟರ್ ಹಾಗೂ ಆತನ ಸಂಗಡಿಗರು ಮಾರಣಾಂತಿಕ ಹಲ್ಲೆ ನಡೆಸಿದ್ದರು.

ಈ ಸಂಬಂಧ ವಿದ್ಯಾಗಿರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಐವರು ಆರೋಪಿಗಳನ್ನು ಬಂಧಿಸಿ, ವಿಚಾರಣೆಗೊಳಪಡಿಸಿದ್ದಾರೆ.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಪೊಲೀಸ್ ಎಂದು ಹೇಳಿಕೊಂಡು ವರ್ತಕರಿಂದ ಹಣ ವಸೂಲಿ: ಟೀ ಮಾರಾಟಗಾರ ಸೆರೆ

ಮದುವೆಯಾಗುವುದಾಗಿ ನಂಬಿಸಿ ಮಹಿಳೆಗೆ ವಂಚನೆ: ಮುಖ್ಯಪೇದೆ ವಿರುದ್ಧ ಎಫ್​ಐಆರ್ ದಾಖಲು

ಹೆರಿಗೆ ವೇಳೆ ತಾಯಿ – ಮಗು ಸಾವು

ಹಸುಗಳ ಮೇಲೆ ಲೈಂಗಿಕ ದೌರ್ಜನ್ಯ: ವ್ಯಕ್ತಿಯ ಬಂಧನ

ಚೆರ್ನೋಬಿಲ್‌ ನ ಪರಮಾಣು ವಿದ್ಯುತ್ ಸ್ಥಾವರ ವಶಕ್ಕೆ ಪಡೆದ ರಷ್ಯಾ ಪಡೆಗಳು

 

ಇತ್ತೀಚಿನ ಸುದ್ದಿ