ಹರ್ಷ ಕೊಲೆ ಪ್ರಕರಣ: ಮತ್ತಿಬ್ಬರು ಆರೋಪಿಗಳ ಬಂಧನ; ಬಂಧಿತರ ಸಂಖ್ಯೆ 8ಕ್ಕೆ ಏರಿಕೆ - Mahanayaka
3:34 AM Thursday 19 - September 2024

ಹರ್ಷ ಕೊಲೆ ಪ್ರಕರಣ: ಮತ್ತಿಬ್ಬರು ಆರೋಪಿಗಳ ಬಂಧನ; ಬಂಧಿತರ ಸಂಖ್ಯೆ 8ಕ್ಕೆ ಏರಿಕೆ

arrest
24/02/2022

ಶಿವಮೊಗ್ಗ: ಭಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರನ್ನು ಶಿವಮೊಗ್ಗ ಪೊಲೀಸರು ಬಂಧಿಸಿರುವ ಬಗ್ಗೆ ವರದಿಯಾಗಿದೆ.

ಶಿವಮೊಗ್ಗ ಇಲಿಯಾಸ್ ನಗರದ ಫರಾಜ್ ಪಾಷಾ (24) ಹಾಗೂ ವಾದಿ ಎ ಹುದಾದ ಅಬ್ದುಲ್ ಖಾದರ್ ಜಿಲಾನ್ (25) ಬಂಧಿತ ಆರೋಪಿಗಳು. ಈ ಮೂಲಕ ಹರ್ಷ ಕೊಲೆ ಪ್ರಕರ ಣದಲ್ಲಿ ಬಂಧಿತರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.

ಈ ಹಿಂದೆ ಹರ್ಷ ಹತ್ಯೆ ಪ್ರಕರಣದಲ್ಲಿ ಮೊಹಮ್ಮದ್ ಖಾಸಿಫ್, ಸಯ್ಯದ್ ನದೀಮ್​, ರಿಹಾನ್ ಶರೀಫ್, ಆಸಿಫ್ ಉಲ್ಲಾ ಖಾನ್, ಅಬ್ದುಲ್ ಅಫಾನ್ ಹಾಗೂ ನಿಹಾನ್ ಎಂಬ 6 ಮಂದಿ ಆರೋಪಿಗಳನ್ನು ಬಂಧಿಸಿದ್ದರು.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

 ಕಟ್ಟಿಗೆ ಸಂಗ್ರಹಿಸುತ್ತಿದ್ದ ಮಹಿಳೆಯ ಮಾನಭಂಗಕ್ಕೆ ಯತ್ನ

ವಿದ್ಯಾರ್ಥಿನಿಯರಿಗೆ ಅಶ್ಲೀಲ ಸಂದೇಶ ಆರೋಪ: ಪಿ ಆರ್‌ ಓ ವಜಾಕ್ಕೆ ಆಗ್ರಹಿಸಿ ಧರಣಿ

ಪ್ರಿಯಕರನೊಂದಿಗೆ ವಿರಸ: ಫೋನ್ ​ನಲ್ಲಿ ಮಾತನಾಡುತ್ತಲೇ ನೇಣು ಬಿಗಿದು ಆತ್ಮಹತ್ಯೆಗೈದ ಯುವತಿ

ರಷ್ಯಾ ಶೆಲ್ ದಾಳಿಗೆ 7 ಮಂದಿ ಸಾವು, 9 ಮಂದಿಗೆ ಗಾಯ: ಉಕ್ರೇನ್

ಪರೀಕ್ಷೆಗೆ ಹೆದರಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

 

ಇತ್ತೀಚಿನ ಸುದ್ದಿ