ಗಾಂಜಾ ಬೆಳೆದು ಬೆಂಗಳೂರಿನಲ್ಲಿ ಮಾರಾಟ: ಇಬ್ಬರು ಆರೋಪಿಗಳ ಸೆರೆ - Mahanayaka
1:07 AM Friday 20 - September 2024

ಗಾಂಜಾ ಬೆಳೆದು ಬೆಂಗಳೂರಿನಲ್ಲಿ ಮಾರಾಟ: ಇಬ್ಬರು ಆರೋಪಿಗಳ ಸೆರೆ

ganjja
02/02/2022

ಬೆಂಗಳೂರು: ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯಿಂದ ಬೆಂಗಳೂರಿಗೆ ಗಾಂಜಾ ಸರಬರಾಜು ಮಾಡುತ್ತಿದ್ದ ಆರೋಪಿಗಳನ್ನು ನೆಲಮಂಗಲ ಸರ್ಕಲ್ ಇನ್ಸ್​ ಪೆಕ್ಟರ್ ರಾಜೀವ್ ​ನೇತೃತ್ವದ ತಂಡ ಬಂಧಿಸಿದೆ.

ಗೋದಾವರಿ ಜಿಲ್ಲೆಯಿಂದ ಬೆಂಗಳೂರಿಗೆ ಗಾಂಜಾ ತರುತ್ತಿದ್ದ ಆರೋಪಿಗಳು, ಬೆಂಗಳೂರು ಗ್ರಾಮಾಂತರ, ನೆಲಮಂಗಲ ಟೌನ್, ಲಾರಿ ಸ್ಟಾಂಡ್ ಹಾಗೂ ಚಿಕ್ಕಬಳ್ಳಾಪುರ ಸೇರಿದಂತೆ ಹಲವೆಡೆ ಮಾರಾಟ ಮಾಡುತ್ತಿದ್ದರು. ಕಿಂಗ್ ​ಪಿನ್ ರಾಮ್ ಪ್ರಸಾದ್ ಮೂಲಕ ಉಮೇಶ್ ಹಾಗೂ ಸೈಯದ್ ಎಂಬವವರು ಮಾರಾಟ ಮಾಡುತ್ತಿದ್ದರು.

ಸದ್ಯ ಗಾಂಜಾ ಕಿಂಗ್ ಪಿನ್ ಆಂಧ್ರದ ರಾಮ್ ಪ್ರಸಾದ್ ಹಾಗೂ ನೆಲಮಂಗಲದ ಉಮೇಶ್ ಎಂಬಾತ​ನನ್ನು ನೆಲಮಂಗಲ ಸರ್ಕಲ್ ಇನ್ಸ್​ ಪೆಕ್ಟರ್ ರಾಜೀವ್ ​ನೇತೃತ್ವದ ತಂಡ ಬಂಧಿಸಿದೆ. ಪ್ರಕರಣದಲ್ಲಿ ಮತ್ತೊಬ್ಬ ಆರೋಪಿ ಸೈಯದ್ ಪರಾರಿಯಾಗಿದ್ದಾನೆ.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಉದ್ಯಮಿಗೆ ಬ್ಯಾಂಕ್ ಕೆ ವೈ ಸಿ ಹೆಸರಿನಲ್ಲಿ 13 ಲಕ್ಷ ರೂ. ವಂಚನೆ

ಬಿಜೆಪಿ ಕಚೇರಿಯಲ್ಲೇ ಬಡಿದಾಡಿಕೊಂಡು ಕಾರ್ಯಕರ್ತರು: ಮಾಜಿ ಶಾಸಕ ಸುರೇಶ್​ ಗೌಡರ ಬೆಂಬಲಿಗನ ವಿರುದ್ಧ ದೂರು

ಎರಡು ತಂಡಗಳ ನಡುವೆ ಗಲಾಟೆ: ಮಾರಾಕಾಸ್ತ್ರದೊಂದಿಗೆ ಬಂದ ಯುವಕ

ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯೋಧ ಸಾವು

ಕನ್ನಡ ಚಿತ್ರರಂಗದ ಹಿರಿಯ ನಟ ಅಶೋಕ್ ರಾವ್ ನಿಧನ

 

 

ಇತ್ತೀಚಿನ ಸುದ್ದಿ