ಕೊಳೆತ ಮೊಟ್ಟೆಗಳನ್ನು ಹೆದ್ದಾರಿ ಬದಿ ಎಸೆದ ಕಿಡಿಗೇಡಿಗಳು - Mahanayaka

ಕೊಳೆತ ಮೊಟ್ಟೆಗಳನ್ನು ಹೆದ್ದಾರಿ ಬದಿ ಎಸೆದ ಕಿಡಿಗೇಡಿಗಳು

egg
20/08/2022

ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿ 73ರ  ಚಾರ್ಮಾಡಿ ರಸ್ತೆಯ ಬದಿ,ಉಜಿರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಲ್ಲೆ ಎಂಬಲ್ಲಿ  ಕಿಡಿಗೇಡಿಗಳು ಕೊಳೆತ ಮೊಟ್ಟೆಗಳನ್ನು  ಎಸೆದಿರುವ ಘಟನೆ ಶುಕ್ರವಾರ  ಬೆಳಕಿಗೆ ಬಂದಿದೆ.


Provided by

ಕೊಳೆತ ಮೊಟ್ಟೆಗಳ ವಾಸನೆಯಿಂದಾಗಿ ಈ ಪರಿಸರದಲ್ಲಿ ಜನ ನಡೆದಾಡಲೂ ಕಷ್ಟವಾಗಿತ್ತು. ಬಳಿಕ ಉಜಿರೆ ಪಂಚಾಯಿತಿ ವ್ಯಾಪ್ತಿಯಿಂದ ಇವುಗಳನ್ನು ತೆರೆವುಗೊಳಿಸಿ ಸ್ವಚ್ಛತೆ ಕೈಗೊಳ್ಳಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…


Provided by

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ