ಮದ್ಯದ ಮತ್ತಿನಲ್ಲಿ ಕಾರು ಚಲಾಯಿಸಿ ಅಪಘಾತ: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಬಂಧನ, ಬಿಡುಗಡೆ
ಮುಂಬೈ: ಕುಡಿದು ಕಾರು ಚಲಾಯಿಸಿದ್ದಲ್ಲದೇ ಇನ್ನೊಂದು ಕಾರಿಗೆ ಕಾರಿಗೆ ಡಿಕ್ಕಿ ಹೊಡೆದ ದೂರಿನ ಮೇರೆಗೆ ಭಾರತದ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಅವರನ್ನು ಮುಂಬೈ ಪೊಲೀಸರು ಬಂಧಿಸಿ, ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಬಗ್ಗೆ ವರದಿಯಾಗಿದೆ.
ಬಾಂದ್ರಾ ಸೊಸೈಟಿಯಲ್ಲಿ ಹೋಗುತ್ತಿದ್ದ ಕಾರಿಗೆ ವಿನೋದ್ ಕಾಂಬ್ಳಿ ಕುಡಿದ ಮತ್ತಿನಲ್ಲಿ ತನ್ನ ಕಾರನ್ನು ಡಿಕ್ಕಿ ಹೊಡೆದಿದ್ದಾರೆ. ಈ ಬಗ್ಗೆ ಬಾಂದ್ರಾದ ನಿವಾಸಿಯೊಬ್ಬರು ಪೊಲೀಸರಿಗೆ ದೂರು ನೀಡಿದ್ದರು.
ಬಳಿಕ ಮುಂಬೈ ಪೊಲೀಸರು ಕಾಂಬ್ಳಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಅಲ್ಲದೇ, ಐಪಿಸಿ ಸೆಕ್ಷನ್ ಮತ್ತು ಮೋಟಾರು ವಾಹನ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಇದಾದ ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಬಿಬಿಎಂಪಿ ಕಚೇರಿಗಳ ಮೇಲೆ ಎಸಿಬಿ ದಾಳಿ: ಕೋಟ್ಯಂತರ ರೂಪಾಯಿ ಅಕ್ರಮ ವ್ಯವಹಾರ ಪತ್ತೆ
ಉಕ್ರೇನ್ ನಿಂದ ಭಾರತಕ್ಕೆ ಬಂದಿಳಿದ 5ನೇ ವಿಮಾನ: 249 ಭಾರತೀಯರ ರಕ್ಷಣೆ
ರಷ್ಯಾ ವಿರುದ್ಧ ಉಕ್ರೇನ್ ಅಂತಾರಾಷ್ಟ್ರೀಯ ಕೋರ್ಟ್ ಮೊರೆ
ದೇಶ ರಕ್ಷಣೆಗೆ ಗನ್ ಹಿಡಿದ ಮಿಸ್ ಉಕ್ರೇನ್
70 ದಂಪತಿಗಳಿಗೆ ವಂಚಿಸಿದ ನಕಲಿ ವೈದ್ಯೆ: ಮಕ್ಕಳಾಗಲು ಔಷಧಿ ಪಡೆದ ಮಹಿಳೆ ಸ್ಥಿತಿ ಗಂಭೀರ