ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಚಿಕನ್ ತಿಂದು ಮಕ್ಕಳು ಅಸ್ವಸ್ಥ

17/07/2023
ಚಾಮರಾಜನಗರ: ಚಿಕನ್ ಊಟ ಸೇವಿಸಿದ್ದ ಮಕ್ಕಳಿಗೆ ವಾಂತಿ-ಬೇಧಿಯಾಗಿ ಅಸ್ವಸ್ಥಗೊಂಡ ಘಟನೆ ಗುಂಡ್ಲುಪೇಟೆ ತಾಲೂಕಿನ ಯಡವನಹಳ್ಳಿ ಗ್ರಾಮದ ಮೊರಾರ್ಜಿ ವಸತಿ ಶಾಲೆಯಲ್ಲಿ ನಡೆದಿದೆ.
ಒಟ್ಟು 30 ವಿದ್ಯಾರ್ಥಿಗಳಿಗೆ ವಾಂತಿ-ಬೇಧಿಯಾಗಿದ್ದು ತೀವ್ರ ಅಸ್ವಸ್ಥಗೊಂಡಿದ್ದ 15 ಮಂದಿಗೆ ಬೇಗೂರು ಆಸ್ಪತ್ರೆಯಲ್ಲಿ ಡ್ರಿಪ್ ಹಾಕಿ ಚಿಕಿತ್ಸೆ ಕೊಡಲಾಗುತ್ತಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw