ಭಾರತ ನಿರ್ಮಾಣದ ಕಲ್ಪನೆ ಸಕಾರಗೊಳಿಸುವಲ್ಲಿ ನೆಹರೂ ಮಹತ್ವದ ಪಾತ್ರವಹಿಸಿದ್ದಾರೆ: ಸಿಎಂ ಬಸವರಾಜ್ ಬೊಮ್ಮಾಯಿ - Mahanayaka
11:27 PM Wednesday 29 - April 2026

ಭಾರತ ನಿರ್ಮಾಣದ ಕಲ್ಪನೆ ಸಕಾರಗೊಳಿಸುವಲ್ಲಿ ನೆಹರೂ ಮಹತ್ವದ ಪಾತ್ರವಹಿಸಿದ್ದಾರೆ: ಸಿಎಂ ಬಸವರಾಜ್ ಬೊಮ್ಮಾಯಿ

cm basavaraj bommai
08/08/2021

ಬೆಂಗಳೂರು: ಸ್ವತಂತ್ರ ಭಾರತ ದೇಶದ ಮೊದಲ ಪ್ರಧಾನಮಂತ್ರಿಯಾಗಿ ಜವಾಹರಲಾಲ್ ನೆಹರೂ ಅವರು ಭಾರತ ನಿರ್ಮಾಣದ ಕಲ್ಪನೆಯನ್ನು ಸಕಾರಗೊಳಿಸುವಲ್ಲಿ ಮಹತ್ವದ ಪಾತ್ರವನ್ನು ವಹಿಸಿದ್ದಾರೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದರು.

 

ವಿಧಾನಸೌಧದ ಮುಂಭಾಗದಲ್ಲಿ ಮರುಸ್ಥಾಪನೆಗೊಂಡ ಮಾಜಿ ಪ್ರಧಾನಿ ದಿ. ಜವಾಹರಲಾಲ್ ನೆಹರು ಅವರ ಪ್ರತಿಮೆಯನ್ನು ಅನಾವರಣಗೊಳಿಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಷ್ಟ್ರದ ಆಡಳಿತದ ಚುಕ್ಕಾಣಿಯನ್ನು ಬ್ರಿಟಿಷರಿಂದ ಭಾರತಕ್ಕೆ ತೆಗೆದುಕೊಂಡು ಮುಂದಿನ ಆಡಳಿತವನ್ನು ನಡೆಸುವಲ್ಲಿ ಮಹತ್ವದ ಪಾತ್ರ ವಹಿಸಿದ ನೆಹರು ಅವರು ಕೈಗಾರಿಕೆ ಸೇರಿದಂತೆ ಹಲವಾರು ಕ್ಷೇತ್ರಗಳನ್ನು ಅಭಿವೃದ್ಧಿಗೊಳಿಸಿ ನವ ಭಾರತ ನಿರ್ಮಾಣಕ್ಕೆ ಭದ್ರ ಬುನಾದಿ ಹಾಕಿದರು ಎಂದು ತಿಳಿಸಿದರು. 

 

ಮಹಾತ್ಮಾ ಗಾಂಧೀಜಿಯವರೊಂದಿಗೆ ನಿಕಟ ಸಂಪರ್ಕ ಹೊಂದಿ ಕಾರ್ಯನಿರ್ವಹಿಸಿದವರು. ಸ್ವಾತಂತ್ರ್ಯ ಹೋರಾಟದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಜೈಲು ವಾಸ ಅನುಭವಿಸಿದ ನೆಹರೂರವರ ಆದರ್ಶಗಳ ಪಾಲನೆ ನಮ್ಮೆಲ್ಲರ ಕರ್ತವ್ಯ ಎಂದು ಅವರು ತಿಳಿಸಿದರು.

 

ಇನ್ನಷ್ಟು ಸುದ್ದಿಗಳು…

 

ನೀವು ಬೆಳೆದ ಬೆಳೆಗಳನ್ನು ಕೊಟ್ಟು, ಐಶಾರಾಮಿ ಕಾರು ಕೊಂಡುಹೋಗಿ: ಟೊಯೋಟಾದಿಂದ ರೈತರಿಗೆ ಆಫರ್

ಮತ್ತು ಬರುವ ಔಷಧಿ ನೀಡಿ ಮಹಿಳಾ ಪೊಲೀಸ್ ಮೇಲೆ ಸಬ್ ಇನ್ಟ್ ಪೆಕ್ಟರ್ ನಿಂದ ಅತ್ಯಾಚಾರ

ಇಂದಿರಾ ಇಲ್ಲದಿರುತ್ತಿದ್ದರೆ, ಸಿ.ಟಿ.ರವಿ ಹರಿದ ಚಡ್ಡಿ ಹಾಕಿಕೊಂಡು ಯಾರದ್ದೋ ಮನೆಯ ಸೆಗಣಿ ಬಾಚುತ್ತಿರುತ್ತಿದ್ದರು | ಕಾಂಗ್ರೆಸ್

ಕಾಂಗ್ರೆಸ್ ನಲ್ಲಿ ಹಳ್ಳಿಯಿಂದ ಡೆಲ್ಲಿವರೆಗೆ ಬರೇ ಲೀಡರ್ ಗಳೇ ತುಂಬಿದ್ದಾರೆ | ಬಿಜೆಪಿ ಕಾರ್ಯಕರ್ತರನ್ನು ಹೊಗಳಿದ ಸಿಎಂ ಬೊಮ್ಮಾಯಿ

ಸ್ಮಶಾನದ ಅರ್ಚಕ ಸೇರಿದಂತೆ ಮೂವರಿಂದ ದಲಿತ ಬಾಲಕಿಯ ಮೇಲೆ ಅತ್ಯಾಚಾರ, ಹತ್ಯೆ | ದೇಶಾದ್ಯಂತ ಆಕ್ರೋಶ

ಶಾಕಿಂಗ್ ನ್ಯೂಸ್:  ಬ್ಲೂಟೂತ್ ಹೆಡ್ ಫೋನ್ ಸ್ಫೋಟ ಯುವಕ ದಾರುಣ ಸಾವು

ಇತ್ತೀಚಿನ ಸುದ್ದಿ