ರಾಜ್ಯದಲ್ಲಿ 378 ಕೊವಿಡ್ ಪ್ರಕರಣ ಪತ್ತೆ: 11 ಮಂದಿ ಸಾವು - Mahanayaka
9:43 AM Wednesday 18 - September 2024

ರಾಜ್ಯದಲ್ಲಿ 378 ಕೊವಿಡ್ ಪ್ರಕರಣ ಪತ್ತೆ: 11 ಮಂದಿ ಸಾವು

covid
22/10/2021

ಬೆಂಗಳೂರು:  ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 378 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 11 ಮಂದಿ ಕೊವಿಡ್ ಸೋಂಕಿತರು ಮೃತಪಟ್ಟಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 378 ಮಂದಿಗೆ ಕೊವಿಡ್ ಸೋಂಕು ತಗಲಿದ್ದು,  ಈ ಮೂಲಕ ರಾಜ್ಯದಲ್ಲಿ 8891 ಸಕ್ರಿಯ ಕೊವಿಡ್ ಪ್ರಕರಣಗಳಿವೆ. ಇಂದು ಕೊವಿಡ್ ನಿಂದಾಗಿ 11 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ರಾಜ್ಯದಲ್ಲಿ ಇಂದು 464 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಪಾಸಿಟಿವಿಟಿ ದರ ಶೇ.0.36ರಷ್ಟಿದೆ. ಬೆಂಗಳೂರಿನಲ್ಲಿ ಇಂದು 195 ಪ್ರಕರಣಗಳು ಪತ್ತೆಯಾಗಿವೆ. 7 ಮಂದಿ ಸಾವನ್ನಪ್ಪಿದ್ದಾರೆ.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DvHWsFS1hwLKfIX9njyNyb

ಇನ್ನಷ್ಟು ಸುದ್ದಿಗಳು…

ದುರ್ಗಾ ಪೂಜೆ ವೇಳೆ ಕೋಮುಗಲಭೆಗೆ ಕಾರಣವಾಗಿದ್ದ ಪ್ರಮುಖ ಆರೋಪಿ ಅರೆಸ್ಟ್!

ಲೈಂಗಿಕ ದೌರ್ಜನ್ಯ: ಆರೋಪಿ ವಕೀಲ ರಾಜೇಶ್ ಭಟ್ ನನ್ನು ರಕ್ಷಿಸಲು ನಡೆದಿತ್ತು ಭಾರೀ ಷಡ್ಯಂತ್ರ!

“ಬಾಯಿ ತೊಳೆದುಕೊಳ್ಳಿ” ಎಂದು ನಳಿನ್ ಕುಮಾರ್ ಗೆ ಫಿನಾಯಿಲ್ ಪಾರ್ಸೆಲ್!

ಮಕ್ಕಳಿಗೆ ಕೊವಿಡ್ ಲಸಿಕೆ ಹಾಕಲು ಆತುರಬೇಡ: ತಜ್ಞರು ಹೀಗೆ ಹೇಳಿದ್ದೇಕೆ?

ಯಾವ ಸಾಧನೆಗೆ ಸಂಭ್ರಮ? ‘ವೈಫಲ್ಯದ ವಿಶ್ವಗುರು’ ಕುಖ್ಯಾತಿಗಾಗಿಯೇ? | ಕೇಂದ್ರ ಸರ್ಕಾರದ ಕಿವಿ ಹಿಂಡಿದ ಸಿದ್ದರಾಮಯ್ಯ

ಮಂಗಳೂರಿನ ಸಂಘದ ಪ್ರಚಾರಕರ ಕುಟುಂಬದ ಹೆಣ್ಣು ಮಗಳೊಬ್ಬರನ್ನು ಹಾಳು ಮಾಡಿ ಬಾಂಬೆಗೆ ಓಡಿ ಹೋಗಿದ್ದವರು ಯಾರು? | ಕುಮಾರಸ್ವಾಮಿ ಪ್ರಶ್ನೆ

“ರಾಹುಲ್ ಗಾಂಧಿ ಡ್ರಗ್ಸ್ ಪೆಡ್ಲರ್” ಎಂಬ ನಳಿನ್ ಹೇಳಿಕೆ ಸರಿಯಲ್ಲ: ಬಿ.ಎಸ್.ಯಡಿಯೂರಪ್ಪ

ಇತ್ತೀಚಿನ ಸುದ್ದಿ