ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯೋಧ ಸಾವು - Mahanayaka
12:43 AM Friday 20 - September 2024

ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯೋಧ ಸಾವು

vijayapura
02/02/2022

ವಿಜಯಪುರ: ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಯೋಧ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ.

ಮುದ್ದೇಬಿಹಾಳ ತಾಲೂಕಿನ ತಂಗಡಗಿ ಗ್ರಾಮದ ಬಸವರಾಜ್ ಡೂಂಗರಗಾವಿ ಮೃತಪಟ್ಟ ಯೋಧ. ಕೆಲ ದಿನಗಳ ಹಿಂದೆ ಬಸವರಾಜ್ ರಜೆಯ ಮೇಲೆ ಊರಿಗೆ ಬಂದಿದ್ದರು. ಎರಡು ದಿನಗಳ ಹಿಂದೆ ಆಲಮಟ್ಟಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಅವರು ಅಪಘಾತಕ್ಕೊಳಗಾಗಿದ್ದರು. ತೀವ್ರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆ ಫಲಿಸದೇ ಬುಧವಾರ ಮೃತಪಟ್ಟಿದ್ದಾರೆ.

ಬಸವರಾಜ್  8 ವರ್ಷಗಳ ಹಿಂದೆ ಸೇನೆಗೆ ನೇಮಕಗೊಂಡಿದ್ದರು. ಬಿಹಾರ ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬಸವರಾಜ್ ಊರಿಗೆ ಬಂದಾಗ ಈ ಘಟನೆ ನಡೆದಿದೆ.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ರಾಜ್ಯ ಸರ್ಕಾರ ಮಲಗಿ ಬಿಟ್ಟಿದೆ: ಮಾಜಿ ಸಚಿವ ಸಂತೋಷ್ ಲಾಡ್

ಕನ್ನಡ ಚಿತ್ರರಂಗದ ಹಿರಿಯ ನಟ ಅಶೋಕ್ ರಾವ್ ನಿಧನ

ನರೇಂದ್ರ ಮೋದಿ ಕಾಲದಲ್ಲಿ ದೇಶ ಸಾಲದ ಸುಳಿಯಲ್ಲಿ ಸಿಲುಕಿದೆ: ಸಿದ್ದರಾಮಯ್ಯ

ಹಾಲಿಗೆ ರಾಸಾಯನಿಕ ಮಿಶ್ರಣ ಪ್ರಕರಣ: ನಾಲ್ವರು ಆರೋಪಿಗಳ ಸೆರೆ

ಸಂವಿಧಾನ ಪುನಃ ಬರೆಯುವ ಅಗತ್ಯವಿದೆ: ತೆಲಂಗಾಣ ಸಿಎಂ ಕೆ.ಸಿ.ಆರ್. ವಿವಾದಾತ್ಮಕ ಹೇಳಿಕೆ

 

ಇತ್ತೀಚಿನ ಸುದ್ದಿ