ಸಂಗೊಳ್ಳಿ ರಾಯಣ್ಣ ಪ್ರತಿಮೆ ಭಗ್ನ ಹಿನ್ನೆಲೆ: ಬೆಳಗಾವಿಯಲ್ಲಿ 144 ಸೆಕ್ಷನ್ ಜಾರಿ - Mahanayaka
3:10 AM Friday 20 - September 2024

ಸಂಗೊಳ್ಳಿ ರಾಯಣ್ಣ ಪ್ರತಿಮೆ ಭಗ್ನ ಹಿನ್ನೆಲೆ: ಬೆಳಗಾವಿಯಲ್ಲಿ 144 ಸೆಕ್ಷನ್ ಜಾರಿ

belagavi
18/12/2021

ಬೆಳಗಾವಿ: ವಾಹನಗಳ ಮೇಲೆ ಕಲ್ಲು ತೂರಾಟ ಹಾಗೂ ಸಂಗೊಳ್ಳಿ ರಾಯಣ್ಣ ಪ್ರತಿಮೆ ಭಗ್ನಗೊಳಿಸಿರುವ ಹಿನ್ನೆಲೆ ಬೆಳಗಾವಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ.

ಶನಿವಾರ ಬೆಳಗ್ಗೆ 8ರಿಂದ ಭಾನುವಾರ ಬೆಳಗ್ಗೆ 6ಗಂಟೆವೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಬೆಳಗಾವಿ ತಾಲೂಕಿನಾದ್ಯಂತ ನಿಷೇಧಾಜ್ಞೆ ಜಾರಿಯಲ್ಲಿರಲಿದ್ದು, ಗುಂಪುಗಂಪುಗಾಗಿ ಸೇರುವುದನ್ನು ನಿಷೇಧಿಸಲಾಗಿದೆ.

ಈ ಕುರಿತು ಬೆಳಗಾವಿ ನಗರ ಪೊಲೀಸ್ ಆಯುಕ್ತ ಕೆ.ತ್ಯಾಗರಾಜನ್ ಆದೇಶ ಹೊರಡಿಸಿದ್ದಾರೆ.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಪ್ರೈಮ್ ಕ್ಷಿಪಣಿ ಪರೀಕ್ಷಾರ್ಥ ಉಡಾವಣೆ ಯಶಸ್ವಿ

ಕನ್ನಡ ಧ್ವಜಕ್ಕೆ ಬೆಂಕಿ: ಕನ್ನಡಿಗರ ಘನತೆ ಎತ್ತಿಹಿಡಿಯ ಬೇಕಾದವರೇ ಏನೂ ನಡೆದಿಲ್ಲ ಎಂಬಂತಿದ್ದಾರೆ | ಯುವ ನಾಯಕ ಸಚಿನ್ ಸರಗೂರು

ರಾಷ್ಟ್ರಭಕ್ತರ ಪ್ರತಿಮೆ ಧ್ವಂಸ; ಪುಂಡರ ವಿರುದ್ಧ ಕಠಿಣ ಕ್ರಮ: ಸಿಎಂ ಬೊಮ್ಮಾಯಿ

ಕ್ರಿಯೆಗೆ ಪ್ರತಿಕ್ರಿಯೆ ಎಂಬ ಮೊಂಡುವಾದ ಮಂಡಿಸಬೇಡಿ, ಕಾನೂನು ಕ್ರಮಕೈಗೊಳ್ಳಿ:  ಸಿಎಂಗೆ ಸಿದ್ದರಾಮಯ್ಯ ಮನವಿ

ಭಿಕ್ಷಾಟನೆಗೆ ಬಳಕೆಯಾಗುತ್ತಿದ್ದ 28 ಮಕ್ಕಳ ರಕ್ಷಣೆ: ಕೋಟಾ ಶ್ರೀನಿವಾಸ್ ಪೂಜಾರಿ

ಪ್ರಿಯಕರನ ಸಾವಿನಿಂದ ನೊಂದು ನೇಣಿಗೆ ಶರಣಾದ ಯುವತಿ!

ಇತ್ತೀಚಿನ ಸುದ್ದಿ