ತಿಮಿಂಗಿಲ ವಾಂತಿ ಮಾರಾಟಕ್ಕೆ ಯತ್ನ: ಮೂವರ ಬಂಧನ​ - Mahanayaka
11:00 PM Friday 20 - September 2024

ತಿಮಿಂಗಿಲ ವಾಂತಿ ಮಾರಾಟಕ್ಕೆ ಯತ್ನ: ಮೂವರ ಬಂಧನ​

thimingila
25/12/2021

ಬೆಂಗಳೂರು: ತಿಮಿಂಗಿಲದ ವಾಂತಿ ಆಂಬರ್ ಗ್ರೀಸ್ ಮಾರಾಟ ದಂಧೆಯಲ್ಲಿ ತೊಡಗಿದ್ದವರನ್ನು ಮೈಕೋ ಲೇಔಟ್ ಠಾಣಾ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

ಪನೀರ್ ಸೆಲ್ವಂ, ಆನಂದ್ ಕೇಸವ, ಮಂಜು ಕೆ. ಬಂಧಿತ ಆರೋಪಿಗಳು. ಆರೋಪಿಗಳು ತಮಿಳುನಾಡಿನಿಂದ ಆಂಬರ್ ಗೀಸ್ ಬೆಂಗಳೂರಿಗೆ ತಂದು ಮಾರಾಟಕ್ಕೆ ಯತ್ನಿಸುತ್ತಿದ್ದರು. ಈ ವೇಳೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳಿಂದ ನಾಲ್ಕು ಕೋಟಿ ಬೆಲೆ ಬಾಳುವ ನಾಲ್ಕು ಕೆ.ಜಿ ಆಂಬರ್ ಗೀಸ್ ಹಾಗೂ ಒಂದು ಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DbJM9kayC1K4utc3ntXPdh

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಚಾರ್ಮಾಡಿ ಘಾಟ್:  ಬಸ್ಸಿನಲ್ಲಿಯೇ ಕಂಡೆಕ್ಟರ್ ಗೆ ಹೃದಯಾಘಾತ

ತಮಿಳು ಖ್ಯಾತ ಹಾಸ್ಯ ನಟ ವಡಿವೇಲುಗೆ ಅನಾರೋಗ್ಯ: ಶೀಘ್ರ ಚೇತರಿಕೆಗೆ ಅಭಿಮಾನಿಗಳಿಂದ ಪ್ರಾರ್ಥನೆ

ಕ್ರಿಸ್ಮಸ್ ಸಂದೇಶ: ಎಲ್ಲರ ಹೃದಯದಲ್ಲಿ ಶಾಂತಿ ಬೆಳಗಲಿ | ಸಿಸ್ಟರ್ ದೀಪ್ತಿ

ಕ್ರಿಸ್ಮಸ್ ಸಂದೇಶ: ಪ್ರೀತಿಯಿಂದ ಜೀವಿಸಿದಾಗ ನಮ್ಮ ಹೃದಯ ಗೋದಲಿಯಲ್ಲಿ ಯೇಸು ಜನಿಸುತ್ತಾರೆ | ಫಾ.ಮಾಥ್ಯೂ ವೆಲ್ಲಚಾಲಿಲ್

ಉತ್ತರ ಪ್ರದೇಶಕ್ಕೆ ರಾಷ್ಟ್ರಪತಿ ಆಳ್ವಿಕೆ ಬಂದರೂ ಅಚ್ಚರಿಯಿಲ್ಲ: ಸುಬ್ರಮಣಿಯನ್‌ ಸ್ವಾಮಿ

ದಾವಣಗೆರೆಯಲ್ಲಿ ಭೀಕರ ರಸ್ತೆ ಅಪಘಾತ: ಮೂವರ ಸಾವು

ಇತ್ತೀಚಿನ ಸುದ್ದಿ