ಉಡುಪಿ: ವಿಶಿಷ್ಟ ರೀತಿಯಲ್ಲಿ ವಿಟ್ಲಪಿಂಡಿ ಆಚರಣೆ - Mahanayaka

ಉಡುಪಿ: ವಿಶಿಷ್ಟ ರೀತಿಯಲ್ಲಿ ವಿಟ್ಲಪಿಂಡಿ ಆಚರಣೆ

vittla pindi
08/09/2023

ಉಡುಪಿ: ವಿಟ್ಲ ಪಿಂಡಿಯ ಅಂಗವಾಗಿ ಶಿರೂರು ಶ್ರೀ.ಶ್ರೀಲಕ್ಷ್ಮೀವರ ತೀರ್ಥರ ಸವಿ ನೆನಪಿಗಾಗಿ ಗುರುವಾರ ಸಾಮಾಜ ಸೇವಕ ನಿತ್ಯಾನಂದ ಒಳಕಾಡು ಇವರ ನೇತ್ರತ್ವದಲ್ಲಿ ಹತ್ತು ಸಾವಿರ ಚಕ್ಕುಲಿಯನ್ನು ಉಚಿತವಾಗಿ ಸಾರ್ವಜನಿಕರಿಗೆ ವಿತರಿಸಲಾಯಿತು.


Provided by

ಹೋಟೆಲ್ ಸ್ವದೇಷ್ ಹೆರಿಟೇಜ್  ಮುಂಭಾಗದಲ್ಲಿ ಈ ಕಾರ್ಯಕ್ರಮ ನಡೆಯಿತು. ಕಾನೂನು ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಿರಿಯ ನ್ಯಾಯಾಧೀಶೆ ಶರ್ಮಿಳಾ ಎಸ್. ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಲಾಥವ್ಯೆ ಆಚಾರ್ಯ, ವಿಕಾಸ್ ಶೆಟ್ಟಿ, ಎಂ. ಶ್ರೀನಾಗೇಶ್ ಹೆಗ್ಡೆ ಅಧ್ಯಕ್ಷರು , ಗೀತಾ ಎನ್. ಹೆಗ್ಡೆ,ಲಕ್ಮಿನಾರಾಯನ ಉಪಾದ್ಯಾಯ, ಕೆ.ಬಾಲಗಂಗಾಧರ ರಾವ್, ರಾಕೇಶ್, ಸಂತೋಷ್, ನಿಕ್ರಿಷ್ ಹೆಗ್ಡೆ, ವಾಸುದೇವ ಚಿಟ್ಪಾಡಿ ಭಾನುಮತಿ ಎಂ.ಆರ್ ನಾಯರಿ, ವಕೀಲರು, ಶಂಕರ್ ನಾಯ್ಕ್ ಅಂಬಾಗಿಲು ಮುಂತಾದವರು ಉಪಸ್ಥಿತರಿದ್ದರು.


Provided by
Provided by
Provided by
Provided by
Provided by
Provided by
Provided by
Provided by
Provided by
Provided by
Provided by
Provided by
Provided by
Provided by
Provided by
Provided by
Provided by
Provided by
Provided by
Provided by
Provided by
Provided by
Provided by

ಇತ್ತೀಚಿನ ಸುದ್ದಿ