ಶಾಕಿಂಗ್ ನ್ಯೂಸ್: ಸಚಿವ ಉಮೇಶ್ ಕತ್ತಿ ಹೃದಯಾಘಾತದಿಂದ ನಿಧನ - Mahanayaka

ಶಾಕಿಂಗ್ ನ್ಯೂಸ್: ಸಚಿವ ಉಮೇಶ್ ಕತ್ತಿ ಹೃದಯಾಘಾತದಿಂದ ನಿಧನ

umesh katti
07/09/2022

ಬೆಂಗಳೂರು: ಆಹಾರ ಇಲಾಖೆ ಸಚಿವ ಉಮೇಶ್ ಕತ್ತಿ(61) ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿಕೊನೆಯುಸಿರೆಳೆದಿದ್ದಾರೆ.


Provided by

ಡಾಲರ್ಸ್ ಕಾಲೋನಿಯ ನಿವಾಸದಲ್ಲಿದ್ದಾಗ ಎದೆನೋವು ಕಾಣಿಸಿಕೊಂಡು ಬಾತ್ ರೂಮ್ ನಲ್ಲಿ ಕುಸಿದುಬಿದ್ದಿದ್ದರು. ಈ ವೇಳೆ ತಕ್ಷಣವೇ ಕುಟುಂಬಸ್ಥರು ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಿದ್ದರು.

ಅವರಿಗೆ ತಕ್ಷಣ ಐಸಿಯುನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ತಡ ರಾತ್ರಿ ಸಚಿವ ಉಮೇಶ್ ಕತ್ತಿ ವಿಧಿವಶರಾಗಿದ್ದಾರೆ. ರಾಮಯ್ಯ ಅಸ್ಪತ್ರೆಗೆ ಆರೋಗ್ಯ ಸಚಿವ ಡಾ. ಸುಧಾಕರ್ ಭೇಟಿ ನೀಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…


Provided by

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

 

ಇತ್ತೀಚಿನ ಸುದ್ದಿ